🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಜೂನ್ 1 ರಿಂದ ಶಾಲಾ ಪ್ರಾರಂಭೋತ್ಸವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ .
🎓 ಕಸ್ತೂರಬಾ ಶಾಲೆಗೆ ಕೌಶಲದ ಬಲ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಬಿಸಿಯೂಟ: ತೊಗರಿ ಬೇಳೆ ಖರೀದಿಗೆ ಅನುಮತಿ.
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 24, 2026

ಕದಂಬರು

👑 ಕದಂಬರು

⭐ ಕರ್ನಾಟಕದಲ್ಲಿ ಮೊದಲು ಹುಟ್ಟು ಹಾಕಿದ ಕನ್ನಡ ಸಾಮ್ರಾಜ್ಯ - ಕದಂಬರು

📍 ರಾಜಧಾನಿ - ಬನವಾಸಿ

🦁 ಲಾಂಛನ - ಸಿಂಹ

🚩 ಧ್ವಜ - ವಾನರ

👑 ಸ್ಥಾಪಕ ದೊರೆ - ಮಯೂರ ವರ್ಮ

📚 ಕನ್ನಡದ ಮೊದಲ ಶಾಸನ - ಹಲ್ಮಿಡಿ ಶಾಸನ

🛕 ಕದಂಬ ಶೈಲಿ ವಾಸ್ತುಶಿಲ್ಪವನ್ನು ಸೃಷ್ಟಿಸಿದವರು - ಕದಂಬರು

⚔️ ಗೆರಿಲ್ಲಾ ಯುದ್ಧ ತಂತ್ರಕ್ಕೆ ಪ್ರಸಿದ್ಧ ಮನೆತನ - ಕದಂಬರು

💰 ಬೆಳ್ಳಿ ನಾಣ್ಯ - ಪದ್ಮಟಂಕ

🌊 ರಾಜ್ಯ ಸ್ಥಾಪಿಸಿದ ನದಿ - ವರದಾ ನದಿ

🏛️ ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಿದ ದೊರೆ - ಕಾಕುಸ್ಥವರ್ಮ

📖 ಕದಂಬರ ಕೊನೆಯ ದೊರೆ - ಹರಿವರ್ಮ

⚡ ಕದಂಬರ ಆಳ್ವಿಕೆಯನ್ನು ಕೊನೆಗಾಣಿಸಿದವರು - ಬಾದಾಮಿ ಚಾಲುಕ್ಯರು

Choose Language / ಭಾಷೆ ಆಯ್ಕೆ ಮಾಡಿ

BILINGUAL RESOURCE CENTER

LATEST UPDATES ಪಡೆಯಲು ನಿಮ್ಮ WhatsApp Group ಗೆ ಈ Number Add ಮಾಡಲು ವಿನಂತಿ
7892961850
✅ Number Copied Successfully

Blog Archive