🔴 LIVE NEWS
SCHOOLS RESOURCE CENTER —ಶೈಕ್ಷಣಿಕ ಸುದ್ದಿಗಳು
Loading...
📢 EDUCATIONAL NEWS
📚2026-27 ನೇ ಸಾಲಿನ ಶಾಲಾ ಶಿಕ್ಷಣ ಇಲಾಖೆಯ ಧ್ಯೇಯ ವಾಕ್ಯ "ಉತ್ತಮ ಕಲಿಕೆ ಉಜ್ವಲ ಭವಿಷ್ಯ".
📚 2026-27 ಶೈಕ್ಷಣಿಕ ವರ್ಷದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
🍛ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಷರ ದಾಸೋಹಕ್ಕೆ ಅಗತ್ಯವಾದ ಗ್ಯಾಸ್ ಸಿಲಿಂಡರ್ ಪೂರೈಕೆ.
🏫 ಜೂನ್ 1 ರಿಂದ ಶಾಲಾ ಪ್ರಾರಂಭೋತ್ಸವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ .
🎓 ಕಸ್ತೂರಬಾ ಶಾಲೆಗೆ ಕೌಶಲದ ಬಲ.
📝 ಎಲ್ಲಾ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿ ವ್ಯವಸ್ಥೆ ಕಡ್ಡಾಯ.
💡 ಶಾಲಾ ಮಕ್ಕಳಿಗಾಗಿ ವಿಭಿನ್ನ ಅವಧಿಯ ಸೇತುಬಂಧ.
📖 ಬಿಸಿಯೂಟ: ತೊಗರಿ ಬೇಳೆ ಖರೀದಿಗೆ ಅನುಮತಿ.
🕊️
🕊️
Loading...
OPEN
ಕೆಲವೊಂದು ಪುಟಗಳಲ್ಲಿ ಫೈಲ್ಸ್ ಲೋಡ್ ಆಗಲು 5-6 ಸೆಕೆಂಡ್ ತೆಗೆದುಕೊಳ್ಳಬಹುದು ದಯವಿಟ್ಟು ನಿರೀಕ್ಷಿಸಿ...!

Sunday, May 24, 2026

ಕರ್ನಾಟಕದಲ್ಲಿ ಸ್ವಾತಂತ್ರ್ಯ ಸಂಗ್ರಾಮ

🇮🇳 ಕರ್ನಾಟಕದಲ್ಲಿ ಸ್ವಾತಂತ್ರ್ಯ ಸಂಗ್ರಾಮ

⚔ ಧೋಂಡಿಯಾ ವಾಘನ ಬಂಡಾಯ 1800
⚔ ಕೊಪ್ಪಳದ ವೀರಪ್ಪನಾಯಕನ ಬಂಡಾಯ 1819
⚔ ಬೀದರನ ಬಂಡಾಯ 1820
⚔ ಸಿಂದಗಿ ಬಂಡಾಯ 1824
⚔ ಕಿತ್ತೂರಿನ ಬಂಡಾಯ 1824
⚔ ಕೊಡಗಿನ ಬಂಡಾಯ 1839
⚔ ಹಲಗಲಿ ಬೇಡರ ದಂಗೆ 1857
⚔ ಸುರಪುರ ಬಂಡಾಯ 1857
⚔ ನರಗುಂದದ ಬಾಬಾಸಾಹೇಬನ ಬಂಡಾಯ 1858
⚔ ಮುಂಡರಗಿಯ ಭೀಮರಾವನ ದಂಗೆ 1858
🕊 ಮ್ಯಾಜಿನಿ ಕ್ಲಬ್ ಸ್ಥಾಪನೆ 1907
🕊 ಗಾಂಧೀಜಿ ಕರ್ನಾಟಕಕ್ಕೆ ಆಗಮನ 1915
🕊 ಹೋಂರೂಲ್ ಲೀಗ್ ಸ್ಥಾಪನೆ 1916
🕊 ಕೆ.ಪಿ.ಸಿ.ಸಿ. ಸ್ಥಾಪನೆ 1920
🕊 ಚರಕ ಸಂಘ ಸ್ಥಾಪನೆ 1920
🕊 ಹಿಂದೂಸ್ಥಾನ ಸೇವಾದಳ ಸ್ಥಾಪನೆ 1923
🇮🇳 ಬೆಳಗಾವ ಕಾಂಗ್ರೆಸ್ ಅಧಿವೇಶನ 1924
🧂 ಅಂಕೋಲಾ ಉಪ್ಪಿನ ಸತ್ಯಾಗ್ರಹ 1930
🚩 ಶಿವಪುರ ಧ್ವಜ ಸತ್ಯಾಗ್ರಹ 1938
⚡ ವಿಧುರಾಶ್ವತ ದುರಂತ 1938
⚡ ಈಸೂರು ದುರಂತ 1942
🇮🇳 ಮೈಸೂರು ಚಲೋ ಚಳುವಳಿ 1947
Choose Language / ಭಾಷೆ ಆಯ್ಕೆ ಮಾಡಿ

BILINGUAL RESOURCE CENTER

LATEST UPDATES ಪಡೆಯಲು ನಿಮ್ಮ WhatsApp Group ಗೆ ಈ Number Add ಮಾಡಲು ವಿನಂತಿ
7892961850
✅ Number Copied Successfully

Blog Archive